Advertisement

ನಗರಸಭೆ ಪೌರ ಕಾರ್ಮಿಕನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ

07:08 PM Mar 13, 2021 | Team Udayavani |
ಉಡುಪಿ: ಕಸದ ವಿಚಾರವಾಗಿ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ಅಂಗಡಿಯವರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಗರದ ಸಿಟಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಪ್ರಕರಣ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next