Advertisement

ಕೊಲ್ಲೂರು ದೇಗುಲದಿಂದ 1 ಕೋಟಿ ರೂ. ದೇಣಿಗೆ

11:28 PM Aug 15, 2019 | Lakshmi GovindaRaj |

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವತಿಯಿಂದ ರಾಜ್ಯದ ನೆರೆ ಸಂತ್ರಸ್ತರಿಗೆ 1 ಕೋಟಿ ರೂ.ದೇಣಿಗೆ ನೀಡುವುದಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

Advertisement

ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇವಾಲಯದ ವತಿಯಿಂದ ರೂ.1 ಕೋಟಿ ಬಿಡುಗಡೆ ಗೊಳಿಸುವ ಬಗ್ಗೆ ಅಧ್ಯಕ್ಷರು ಹಾಗು ಸಮಿತಿ ಸದಸ್ಯರು ನಿರ್ಣಯ ಕೈಗೊಂಡು ಧಾರ್ಮಿಕ ದತ್ತಿ ಇಲಾಖೆ ಮತ್ತು ಡೀಸಿಗೆ ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next