Advertisement

ಆಲಮಟ್ಟಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ: ಕೃಷ್ಣಾ ನದಿಗೆ ಲಕ್ಷ‌ ಕ್ಯೂಸೆಕ್ ನೀರು

06:25 PM Jul 22, 2021 | Ganesh Hiremath |

ವಿಜಯಪುರ: ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಉತ್ತಮ‌ ಮಳೆ ಸುರಿಯುತ್ತಿರುವ ಕಾರಣ ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಹೆಚ್ಚುತ್ತಿದೆ. ಹೀಗಾಗಿ ಗುರುವಾರ ಸಂಜೆಯಿಂದ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿ ಬಿಡಲಾಗುತ್ತಿದೆ.

Advertisement

ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯದ  21 ಗೇಟ್ ಮೂಲಕ 52 ಸಾವಿರ ಕ್ಯೂಸೆಕ್ ಹಾಗೂ ಜಲಾಶಯದ ಬಲಬದಿಯಲ್ಲಿ ಇರುವ ಆಲಮಟ್ಟಿ ಜಲವಿದ್ಯುದಾಗಾರ ಮಾರ್ಗದಿಂದ 45 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಜಲಾಶಯಕ್ಕೆ ಸದ್ಯ 66,936 ಕ್ಯೂಸೆಕ್ ಒಳ ಹರಿವಿದೆ.

Advertisement

Udayavani is now on Telegram. Click here to join our channel and stay updated with the latest news.

Next