Advertisement

ರಾಜ್ಯ ಕಾನೂನು ವಿಶ್ವ ವಿದ್ಯಾಲಯಕ್ಕೆ ದಶಮಾನೋತ್ಸವ ಸಂಭ್ರಮ: ಕಾರ್ಯಾಗಾರ

02:20 PM Nov 11, 2019 | Team Udayavani |

ಚಿಕ್ಕಬಳ್ಳಾಪುರ: ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ದಶಮಾನೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ರೈತರಿಗೆ ಕಾನೂನು ಸಂರಕ್ಷಣೆ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ.

Advertisement

ಕಾರ್ಯಾಗಾರದಲ್ಲಿ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ, ರೈತರ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶದಲ್ಲಿ ರೈತಪರ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಕಾನೂನು ಮಹಾ ವಿಶ್ವವಿದ್ಯಾಲಯ ಕುಲಪತಿ ಈಶ್ವರ ಭಟ್, ಸ್ಥಳೀಯ ಕೆಂಪೇ ಗೌಡ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲೆ ಶೋಭ, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಆರ್.ನಾರಾಯಣ ಸ್ವಾಮಿ, ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯದ ಅಧ್ಯಕ್ಷ ಪಿ.ಎ.ಮೋಹನ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next