Advertisement

ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ ಪ್ರಕರಣ : ಪಾಟ್ನಾ ಪೊಲೀಸರಿಂದ 13 ಮಂದಿ ಬಂಧನ

08:41 AM Aug 22, 2022 | Team Udayavani |

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿ ಪಾಟ್ನಾ ಪೊಲೀಸರು ಹದಿಮೂರು ಮಂದಿಯನ್ನು ಬಂಧಿಸಿದ್ದಾರೆ.

Advertisement

ಪಾಟ್ನಾ-ಗಯಾ ಮಾರ್ಗದ ಗೌರಿಚಕ್‌ನ ಸೊಹ್ಗಿ ಗ್ರಾಮದಲ್ಲಿ ರವಿವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ಘಟನೆಯಲ್ಲಿ ನಾಲ್ಕು ಕಾರಿನ ಗಾಜುಗಳು ಪುಡಿಪುಡಿಯಾಗಿತ್ತು.

ಇದನ್ನೂ ಓದಿ : ಎರಡು ವಾರದ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ, ಕೊಲೆ ಶಂಕೆ

Advertisement

Udayavani is now on Telegram. Click here to join our channel and stay updated with the latest news.

Next