Advertisement
ಪ್ರಕಾಶ್ ಕೆ.ಜೆ. ಮಾಲಕತ್ವದ ಕಟ್ಟಡದಲ್ಲಿ ರಾಜಸ್ಥಾನದ ನಿವಾಸಿ ಕರಣ್ ಪಾಲ್ ಅವರ ಸಹೋದರನಿಗೆ ಸೇರಿದ ಎಲೆಕ್ಟ್ರಿಕಲ್ ಮತ್ತು ಹಾರ್ಡ್ವೇರ್ ಮಳಿಗೆಯಿದ್ದು, ಇದರ ಶಟರ್ ಅನ್ನು ಕತ್ತರಿಸಿ ಒಳಗಡೆ ನುಗ್ಗಿರುವ ಕಳ್ಳರು ಕ್ಯಾಶ್ ಡ್ರವರ್ನಲ್ಲಿದ್ದ ನಗದು ದೋಚಿದ್ದಲ್ಲದೆ, ಕೆಲವು ಸಾಮಗ್ರಿಗಳು ಹಾಗೂ ಅಂಗಡಿಯ ಒಳಗೆ ಇದ್ದ ಸಿಸಿ ಕೆಮರಾದ ಡಿವಿಆರ್ ಅನ್ನು ಕಳವು ಮಾಡಿದ್ದಾರೆ. ಆ. 17ರಂದು ಬೆಳಗ್ಗೆ ಕರಣ್ಪಾಲ್ ಅವರ ಭಾವ ಪ್ರೇಮ್ ಸಿಂಗ್ ಅಂಗಡಿಯ ಬಾಗಿಲು ತೆರೆಯಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. Advertisement
Theft: ನಗದು ಸೇರಿದಂತೆ 15.07 ಲಕ್ಷ ರೂ. ಸೊತ್ತು ಕಳವು
12:25 AM Aug 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.