Advertisement

ಸಕಲೇಶಪುರ: 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

09:00 AM Sep 07, 2021 | Team Udayavani |

ಸಕಲೇಶಪುರ: ತಾಲೂಕಿನ ಕಸಬಾ ಹೋಬಳಿ ಹೆಗ್ಗದ್ದೆ ಸಮೀಪದ ಕಾಫಿ ತೋಟವೊಂದರಲ್ಲಿ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞ ಸಗೀರ್ ಹಿಡಿದು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

Advertisement

ತಾಲೂಕಿನ ಹೆಗ್ಗದ್ದೆ ಸಮೀಪದ ಕಾಫಿ ತೋಟವೊಂದರಲ್ಲಿ ಸುಮಾರು 15 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿತ್ತು. ಈ ವಿಚಾರವನ್ನು ಅಲ್ಲಿದ್ದ ತೋಟದ ಕಾರ್ಮಿಕರು ಪಟ್ಟಣದ ಉರಗ ತಜ್ಞ ಸ್ನೇಕ್ ಸಗೀರ್ ರವರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಗೀರ್ ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯ ಇಲಾಖೆಯ ಸುಪರ್ದಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:“ದಿ ಆಲ್‌ಕೆಮಿಸ್ಟ್‌’ನಿಂದ ಹೀರೋ ಆದ ರಿಕ್ಷಾ ಚಾಲಕ 

5ಎಸ್.ಕೆ.ಪಿ.ಪಿ 5 ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಗ್ರಾಮದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞ ಸ್ನೇಕ್ ಸಗೀರ್ ಹಿಡಿದು ರಕ್ಷಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next