ಮುಖರಾಗಿದ್ದು, 59 ಜನ ಮೃತರಾಗಿದ್ದಾರೆ. ಈ ಸೋಂಕಿನಿಂದ ಧಾರವಾಡದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿ, ಬೆಂಗಳೂರು ನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಂಡು ಬಂದಿದ್ದಾರೆ. ಎಚ್1ಎನ್1 ಸೋಂಕಿನಿಂದ ಬಳಲುತ್ತಿರುವವರಿಗೆ ಜಿಲ್ಲಾಸ್ಪತ್ರೆಗಳಲ್ಲಿ 5 ಹಾಸಿಗೆಯ ವಾರ್ಡ್ ಕಾಯ್ದಿರಿಸಲಾಗಿದೆ. ಸೋಂಕಿತರ ಗಂಟಲಿನ ದ್ರವದ
ಮಾದರಿಗಳನ್ನು ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಿದರು.
Advertisement