Advertisement

ಔಷಧಕ್ಕಾಗಿ 15 ಕಿ.ಮೀ. ನಡೆದು ಬಂದ ವೃದ್ಧೆ !

12:47 AM Apr 10, 2020 | Team Udayavani |

ಗುತ್ತಿಗಾರು: ಲಾಕ್‌ಡೌನ್‌ನಿಂದ ವಾಹನ ಸಿಗದೆ ಪರಿತಪಿಸಿದ ಕೊಲ್ಲಮೊಗ್ರದ ವೃದ್ಧೆಯೋರ್ವರು ಔಷಧಕ್ಕಾಗಿ 15 ಕಿ.ಮೀ. ದೂರದ ಗುತ್ತಿಗಾರಿಗೆ ನಡೆದು ಬಂದ ಘಟನೆ ಇಂದು ನಡೆದಿದೆ.

Advertisement

ತುಂಬಾ ನಿತ್ರಾಣಗೊಂಡಿದ್ದ ಅಜ್ಜಿಯನ್ನು ಗಮನಿಸಿದ ಸ್ಥಳೀಯರು ವಿಚಾರಿಸಿದಾಗ ಈ ವೇಳೆ ವಿಷಯ ಬೆಳಕಿಗೆ ಬಂದಿದೆ. ಗ್ರಾ.ಪಂ. ಅಧ್ಯಕ್ಷ ಅಚ್ಯುತ ಗುತ್ತಿಗಾರು, ಪಿಡಿಒ ಶ್ಯಾಮಪ್ರಸಾದ್‌ ಹಾಗೂ ತುರ್ತು ಕಾರ್ಯಪಡೆ ಸದಸ್ಯರು ಆಕೆಗೆ ಸೂಕ್ತ ಔಷಧದ ವ್ಯವಸ್ಥೆ ಮಾಡಿ ಖಾಸಗಿ ವಾಹನದಲ್ಲಿ ಮನೆಗೆ ಕಳುಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next