Advertisement
ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಹಾನಿಯಾದ ಬೆಳೆ, ವಸತಿ ಮತ್ತು ಜಾನುವಾರುಗಳಿಗೆ ನಿಯಮಾನುಸಾರ ಪರಿಹಾರವನ್ನು 3 ದಿನದೊಳಗೆ ವಿತರಿಸುವಂತೆ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಮುಖ್ಯಮಂತ್ರಿಗಳ ಸಭೆ ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
Advertisement
ಬಳ್ಳಾರಿಯಲ್ಲಿ ಮಳೆಗೆ 2.39 ಕೋಟಿ ರೂ. ಹಾನಿ
03:56 PM May 22, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.