Advertisement

ಶರಾವತಿ ಹಿನ್ನೀರಿನಲ್ಲಿ ಎರಡು ಬಾರ್ಜ್ ಗಳ ನಡುವೆ ಅಪಘಾತ

09:19 AM Sep 12, 2019 | Mithun PG |

ಶಿವಮೊಗ್ಗ: ಸಿಂಗದೂರು ಸಮೀಪದ ಶರಾವತಿ ಹಿನ್ನೀರಿನಲ್ಲಿ ಎರಡು ಬಾರ್ಜ್ ಗಳ  ನಡುವೆ ಅಪಘಾತ ಸಂಭವಿಸಿದೆ.

Advertisement

ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ.

ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next