Advertisement

ಪರಿಹಾರ ನಿಧಿಗೆ 2 ಕೋಟಿ ದೇಣಿಗೆ

01:27 PM May 06, 2020 | Suhan S |

ಬಾಗಲಕೋಟೆ: ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಕೋವಿಡ್‌-19 ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ 2 ಕೋಟಿ ರೂ.ಗಳ ದೇಣಿಗೆ ನೀಡಲಾಯಿತು.

Advertisement

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಘದ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಡಾ|ವೀರಣ್ಣ ಚರಂತಿಮಠ 2 ಕೋಟಿ ಮೊತ್ತದ ಚೆಕ್‌ ಹಸ್ತಾಂತರಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಉಪಸ್ಥಿತರಿದ್ದರು. ಕಳೆದ ವರ್ಷ ಆಗಸ್ಟ ತಿಂಗಳಲ್ಲಿ ಉತ್ತರಕರ್ನಾಟಕದಲ್ಲಿ ಉಂಟಾದ ಪ್ರವಾಹದ ವೇಳೆಯೂ ಸಿಎಂ ಪರಿಹಾರ ನಿಧಿಗೆ ಬಿವಿವಿ ಸಂಘದಿಂದ 2 ಕೋಟಿ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next