Advertisement

ಬಿಜೆಪಿಯಿಂದ 200 ಪ್ರಮುಖ ನಾಯಕರು ಪ್ರಚಾರಕ್ಕೆ

09:32 PM Apr 01, 2023 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಬಿಜೆಪಿ, ರಾಷ್ಟ್ರೀಯ ಮಟ್ಟದ 200 ನಾಯಕರಿಗೆ ಜಿಲ್ಲಾವಾರು ಪ್ರಚಾರ ಹಾಗೂ ನಿರ್ವಹಣ ಜವಾಬ್ದಾರಿ ನೀಡಲು ನಿರ್ಧರಿಸಿದೆ.

Advertisement

ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಕೇಂದ್ರದ ಪ್ರಭಾವಿ ಸಚಿವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಷ್ಟ್ರೀಯ ವಕ್ತಾರರು, ವಿವಿಧ ಮೋರ್ಚಾಗಳ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಗಳ ಸಂಘಟನ ಕಾರ್ಯದರ್ಶಿಗಳನ್ನು ಒಳಗೊಂಡ ತಂಡವನ್ನು ಕರ್ನಾಟಕದ ಚುನಾವಣ ಕಾರ್ಯಕ್ಕೆ ನಿಯೋಜಿಸಲು ತೀರ್ಮಾನಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next