Advertisement

ಮತದಾನ ಅವಧಿ ಹೆಚ್ಚಳ, ಚುನಾವಣೆ ಬಹಿಷ್ಕರಿಸುವವರ ವಿರುದ್ಧ ಕ್ರಮ

04:00 PM Feb 22, 2018 | Team Udayavani |

ಬೆಂಗಳೂರು : 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು  ಶಾಂತಿಯುತ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ ಶಂಕರ್‌ ಹೇಳಿದ್ದಾರೆ.

Advertisement

ಈ ಬಾರಿ ಮತದಾನದ ಅವಧಿಯನ್ನು ಹೆಚ್ಚಿಸಲಾಗುವುದು; ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ; ಮತದಾನ ಬಹಿಷ್ಕರಿಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಕೊಳ್ಳಲಾಗುವುದು ಎಂದು ವಿ ಶಂಕರ್‌ ಮಾಧ್ಯಮಕ್ಕೆ ತಿಳಿಸಿದರು. 

2018ರ ವಿಧಾನಸಭಾ ಚುನಾವಣೆಗೆ ಲಾಂಛನವನ್ನು ರೂಪಿಸಲಾಗಿದ್ದು ಅದರ ಬಿಡುಗಡೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ ಶಂಕರ್‌ ನೆರವೇರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next