Advertisement
ತಾಲೂಕಿನ ಚಾಂದೋರಿ, ಹಾಲಳ್ಳಿ, ಚಿಕ್ಲಿ(ಜೆ), ನಾಗನಪಳ್ಳಿ, ಬಾಬ್ಳಿ, ಧೂಪತಮಹಾಗಾಂವ್,ಮಣಿಗೆಂಪುರ, ರಂಡ್ಯಾಳ, ಬಾವಲಗಾಂವ್, ಹೊಕ್ರಾಣಾ, ಹೊಳಸಮುದ್ರ, ಜಮಗಿ, ಕಮಲನಗರ, ಲಾಧಾ, ಮದನೂರ್, ಮುರ್ಕಿ, ನಾಗಮಾರಪಳ್ಳಿ, ಶೆಂಬೆಳ್ಳಿ, ಸೋನಾಳ, ಜೀರ್ಗಾ(ಜೆ), ಹೊರಂಡಿ, ಕಾಳಗಾಪುರ, ಇಟಗ್ಯಾಳ, ಸುಂದಾಳ, ಯನಗುಂದಾ, ಮುಧೋಳ(ಕೆ), ಸೋರಳ್ಳಿ, ಸೋರಳ್ಳಿ ತಾಂಡಾ, ಮಾಳೆಗಾಂವ್, ಲಷ್ಕರ್ ತಾಂಡಾ, ಮಹಾದೇವ ತಂಡಾ, ಮಾರುತಿ ತಾಂಡಾ, ಹಿಪ್ಪಳಗಾಂವ್, ಖಂಡಿಕೇರಿ, ಬೆಳಕುಣಿ ಗ್ರಾಮಗಳು ಈ ಯೋಜನೆಗೆ ಆಯ್ಕೆಯಾಗಿವೆ.
Advertisement
ಜಲ ಜೀವನ್ ಯೋಜನೆಯಡಿ 22.4 ಕೋಟಿ ರೂ. ಬಿಡುಗಡೆ
04:58 PM Nov 26, 2020 | Suhan S |
Advertisement
Udayavani is now on Telegram. Click here to join our channel and stay updated with the latest news.