Advertisement
ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಬಳಸಗೋಡು ಗ್ರಾಮದ ಮಧುಕರ್ ಅವರ ಗೋಡೌನ್ನಿಂದ ದೋಲರಾಮ್ ಹರಿಸಿಂಗ್ ಅವರಿಗೆ ಸೇರಿದ 350 ಚೀಲ ಕೆಂಪಡಿಕೆಯನ್ನು ಅಹಮದಾಬಾದ್ಗೆ ರವಾನಿಸಲು ಲೋಡ್ ಮಾಡಿ ಕಳುಹಿಸಲಾಗಿತ್ತು.24.5 ಕ್ವಿಂಟಾಲ್ ಕೆಂಪಡಿಕೆಯ ಮೌಲ್ಯ 1,17,60,000 ರೂ. ಎಂದು ಹೇಳಲಾಗಿತ್ತು. ಆರೋಪಿಗಳು ಮಾಲನ್ನು ಅಹಮದಾಬಾದ್ಗೆ ತೆಗೆದುಕೊಂಡು ಹೋಗದೆ ಕಳವು ಮಾಡಿರುವುದು ಗೊತ್ತಾಗುತ್ತಿದ್ದಂತೆ ದೂರು ದಾಖಲಾಗಿತ್ತು.
Advertisement
22 ದಿನಗಳ ಪೊಲೀಸ್ ಕಾರ್ಯಾಚರಣೆ; 1.17 ಕೋಟಿ ರೂ.ಮೌಲ್ಯದ ಕಳವಾದ ಅಡಿಕೆ ವಶ
09:39 PM Nov 23, 2022 | Vishnudas Patil |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.