Advertisement

ಚಿಕ್ಕಮಗಳೂರು: ಒಂದೇ ದಿನ 229 ಕೋವಿಡ್ 19 ಸೋಂಕು ಪ್ರಕರಣ ದಾಖಲು

08:00 PM Aug 27, 2020 | Hari Prasad |

ಚಿಕ್ಕಮಗಳೂರು: ಕಾಫಿನಾಡಲ್ಲಿ ಇಂದು ಕೋವಿಡ್ 19 ಸೊಂಕಿನ ಸ್ಪೋಟ ಸಂಭವಿಸಿದೆ.

Advertisement

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 229 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಚಿಕ್ಕಮಗಳೂರು 83, ಕಡೂರು 65, ತರೀಕೆರೆ 50, ಮೂಡಿಗೆರೆ 12, ಎನ್.ಆರ್.ಪುರ 03, ಶೃಂಗೇರಿ 10, ಕೊಪ್ಪದಲ್ಲಿ 06 ಪ್ರಕರಣಗಳು ದಾಖಲುಗೊಂಡಿವೆ.

ಈ ನಡುವೆ ಇಂದು 65 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 3477 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸದ್ಯಕ್ಕೆ 1154 ಸಕ್ರಿಯ ಪ್ರಕರಣಗಳಿವೆ. ಈ ಸೋಂಕಿಗೆ ಜಿಲ್ಲೆಯಲ್ಲಿ ಇದುವರೆಗೆ 61 ಮಂದಿ ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next