Advertisement

ಸುಳ್ಯ: ಅಂಬೇಡ್ಕರ್‌ ಭವನಕ್ಕೆ 25 ಲಕ್ಷ ರೂ. ಬಿಡುಗಡೆ

02:16 AM Jun 17, 2019 | Team Udayavani |

ಸುಳ್ಯ: ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಅಪೂರ್ಣ ಸ್ಥಿತಿಯಲ್ಲಿದ್ದ ಅಂಬೇಡ್ಕರ್‌ ಭವನ ನಿರ್ಮಾಣ ಕಾಮಗಾರಿ ಹಲವು ಆರೋಪ – ಪ್ರತ್ಯಾರೋಪಗಳ ನಡುವೆ ಬರೋಬ್ಬರಿ ನಾಲ್ಕು ವರ್ಷಗಳ ಅನಂತರ ಮರು ಆರಂಭಗೊಂಡಿದೆ.

Advertisement

ಒಟ್ಟು 3.10 ಕೋಟಿ ರೂ. ಯೋಜನಾ ಗಾತ್ರದ ಈ ಕಾಮಗಾರಿಯ ಪ್ರಥಮ ಹಂತದಲ್ಲಿ 75 ಲಕ್ಷ ರೂ. ಬಿಡುಗಡೆಗೊಂಡಿತ್ತು. ಇದೀಗ ಎರಡನೇ ಹಂತದ 25 ಲಕ್ಷ ರೂ. ಬಿಡುಗಡೆಗೊಂಡಿದೆ. ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಹೊಸ ಪ್ರಸ್ತಾವನೆ

ಯಡಿಯೂರಪ್ಪ ಸರಕಾರದ ಕೊನೆ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆ 1 ಕೋಟಿ ರೂ. ಅನುದಾನದಲ್ಲಿ ತಾಲೂಕು ಅಂಬೇಡ್ಕರ್‌ ಭವನ ನಿರ್ಮಿಸುವ ಪ್ರಸ್ತಾವ ಸಲ್ಲಿಸಿತ್ತು. ಮೊದಲ ಹಂತದ ಅನುದಾನ ಬಿಡುಗಡೆಗೊಂಡು ಕಾಮಗಾರಿ ಆರಂಭಿಸಲಾಯಿತು. ಭವಿಷ್ಯದ ಹಿತ ದೃಷ್ಟಿಯಿಂದ ಹಳೆ ಯೋಜನೆ ಬದಲಾಯಿಸಿ ಶಾಸಕರ ಸೂಚನೆಯಂತೆ 3.15 ಕೋಟಿ ರೂ. ಹೊಸ ಪ್ರಸ್ತಾವನೆ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next