Advertisement

Mantralaya: ರಾಯರ ಮಠದ ಹುಂಡಿಯಲ್ಲಿ 3.82 ಕೋ. ರೂ. ಸಂಗ್ರಹ

11:39 PM Sep 26, 2023 | Team Udayavani |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆಪ್ಟೆಂಬರ್‌ ಮಾಸದ ಹುಂಡಿ ಎಣಿಕೆ ಕಾರ್ಯ ಮಂಗಳವಾರ ನಡೆದಿದ್ದು, ಒಟ್ಟು 3.82 ಕೋಟಿ ರೂ. ಸಂಗ್ರಹವಾಗಿದೆ.

Advertisement

ಕಳೆದ 34 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು. 3,74,85,859 ಮೌಲ್ಯದ ನೋಟುಗಳು, 7,73,980 ಮೌಲ್ಯದ ನಾಣ್ಯಗಳು ಸೇರಿ ಒಟ್ಟು 3,82,59,839 ರೂ. ಸಂಗ್ರಹವಾಗಿವೆ. ಅದರ ಜತೆಗೆ 53 ಗ್ರಾಂ ಚಿನ್ನ, 1200 ಗ್ರಾಂ ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next