Advertisement
ಕೋವಿಡ್-19 ಸಂಕಷ್ಟ ಪರಿಸ್ಥಿತಿ ಮಧ್ಯೆಯೂ ಸರ್ಕಾರವು ಸಣ್ಣ ನೀರಾವರಿ ಇಲಾಖೆಯಲ್ಲಿನ ಕಳೆದ ಆರ್ಥಿಕ ವರ್ಷದಲ್ಲಿ ಉಳಿಕೆಯಾಗಿರುವ ಅನುದಾನದಲ್ಲಿ ಪ್ರಸ್ತುತ ಮೂರರ ಒಂದರಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಕೆರೆಯ ಕಾಯಕಲ್ಪ, ಅಂತರ್ಜಲ ವೃದ್ಧಿಗಾಗಿ ಪೂಜ್ಯರು ನಡೆಸಿರುವ ಕೆರೆಗಳ ಜೀರ್ಣೋದ್ಧಾರ ಕಾಯಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಇದರ ಸಮಗ್ರ ಅಭಿವೃದ್ಧಿಗೆ ಸಂಸದ ಸಂಗಣ್ಣ ಕರಡಿ ಮತ್ತು ಈ ಭಾಗದ ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಪೂಜ್ಯರ ಆಶಯದಂತೆ ಕೆರೆ ಪುನಃಶ್ಚೇತನ ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ.
Advertisement
ಗಿಣಿಗೇರಾ ಕೆರೆ ಅಭಿವೃದ್ಧಿಗೆ 3 ಕೋಟಿ ಅನುದಾನ
10:11 PM May 28, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.