Advertisement

ವಿಜಯಪುರ: ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ನಗರದಲ್ಲಿ ಬುಧವಾರ ಸಂಜೆ ಜರುಗಿದೆ.

Advertisement

ನಗರದ ಮೊಹಮ್ಮದ್ ಮಸೀದಿ ಟೆಕ್ಕೆ ಹತ್ತಿರ ಈ ದುರ್ಘಟನೆ ನಡೆದಿದೆ. ಅಶೋಕ ರಾಮು ಕಾರಜೋಳ, ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಮೃತರು. ಮತ್ತೋರ್ವನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಜಿಲ್ಲಾ ಅಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next