Advertisement

ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಹತ್ಯೆ

07:25 AM Oct 04, 2018 | Team Udayavani |

ರಾಯ್ಪುರ: ಛತ್ತೀಸ್‌ಗಢದ ಸುಕ್ಮ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಜೊತೆಗೆ ಒಬ್ಬ ನಕ್ಸಲ್‌ನನ್ನು ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಈ ಪ್ರದೇಶದಲ್ಲಿ ಮಂಗಳವಾರ ಸಂಜೆಯಿಂದಲೇ ಶೋಧಕಾರ್ಯ ಆರಂಭಿಸಿತ್ತು. ಈ ವೇಳೆ ಎರಡೂ ಬದಿಯಿಂದ ಗುಂಡಿನ ಚಕಮಕಿ ಆರಂಭವಾಯಿತು. ಮೂವರು ನಕ್ಸಲರು ಹತರಾದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next