Advertisement

ಶಿವಸೇನೆಯ 35 ಶಾಸಕರು ಅತೃಪ್ತರು: ರಾಣೆ

09:57 AM Jan 13, 2020 | Hari Prasad |

ಥಾಣೆ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜತೆ ಸೇರಿ ಸರಕಾರ ರಚಿಸಿರುವ ಶಿವಸೇನೆಯಲ್ಲಿ 56 ಶಾಸಕರ ಪೈಕಿ 35 ಮಂದಿ ಅತೃಪ್ತಿ ಹೊಂದಿದ್ದಾರೆ. ರಾಜ್ಯದಲ್ಲಿ ಶೀಘ್ರ ಬಿಜೆಪಿ ಸರಕಾರ ಬರಲಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣ ರಾಣೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಸಿಎಂ ಉದ್ಧವ್‌ ಠಾಕ್ರೆ ಸರಕಾರವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪಕ್ಷದ ನಾಯಕತ್ವದ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ. ಸಾಲಮನ್ನಾ ಯೋಜನೆ ಪೊಳ್ಳು ಭರವಸೆಯಿಂದ ಕೂಡಿದೆ. ಈ ಕಾರ್ಯಕ್ರಮ ಅನುಷ್ಠಾನಕ್ಕೆ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next