Advertisement

ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥ

04:47 PM Jun 07, 2023 | Team Udayavani |
ಸಕಲೇಶಪುರ: ತಾಲೂಕಿನ ಕುಡುಗರಹಳ್ಳಿ ಬಳಿಯ ಕ್ಯಾಂಪ್‌ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ ನಡೆದಿದೆ. ಅಸ್ವಸ್ಥಗೊಂಡಿರುವ ಎಲ್ಲಾ ಸೈನಿಕರಿಗೆ ಸಕಲೇಶಪುರ ಸರಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವಕ್ಕೆ ಯಾವುದೇ ಅಪಾಯವಿರುವುದಿಲ್ಲ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next