Advertisement

ಚಾರ್‌ಧಾಮ್‌ ಯಾತ್ರೆ: 39 ಮಂದಿ ಯಾತ್ರಿಗಳ ಸಾವು

08:23 PM May 16, 2022 | Team Udayavani |

ಡೆಹರಾಡೂನ್‌: ಮೇ 3ರಿಂದ ಚಾರ್‌ಧಾಮ್‌ ಯಾತ್ರೆ ಶುರುವಾಗಿದ್ದು, ಈವರೆಗೆ 39 ಯಾತ್ರಿಗಳು ಮೃತಪಟ್ಟಿದ್ದಾರೆಂದು ಉತ್ತರಾಖಂಡ ಸರ್ಕಾರ ತಿಳಿಸಿದೆ.

Advertisement

ಈ ಸಾವುಗಳಿಗೆ ಮುಖ್ಯ ಕಾರಣ ಹೃದಯಾಘಾತ, ಅತಿಯಾದ ರಕ್ತದೊತ್ತಡ, ಪರ್ವತಪ್ರದೇಶದಲ್ಲಿ ಉಂಟಾಗುವ ಅಸ್ವಸ್ಥತೆ ಎಂದೂ ಮಾಹಿತಿ ನೀಡಿದೆ.

ಚಾರ್‌ಧಾಮ್‌ ಯಾತ್ರೆ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಬದರೀನಾಥದಲ್ಲಿ ನಡೆಯುತ್ತದೆ.

ಇದನ್ನೂ ಓದಿ:ಹಿಜಾಬ್‌ ವಿವಾದ ಹಿಂದೆ ಕಾಂಗ್ರೆಸ್‌: ಸಿಎಂ ಬಸವರಾಜ ಬೊಮ್ಮಾಯಿ

ಈ ಯಾತ್ರೆ ಆರಂಭವಾಗುವ ಮುನ್ನವೇ ಪ್ರತಿಯೊಬ್ಬರ ಆರೋಗ್ಯವನ್ನೂ ಪರೀಕ್ಷಿಸಲಾಗುತ್ತದೆ. ಯಾರಿಗೆ ಆರೋಗ್ಯ ಸರಿಯಿರುವುದಿಲ್ಲವೋ ಅವರಿಗೆ ಹೋಗದಿರುವುದು ಉತ್ತಮ ಅಥವಾ ಸುಧಾರಿಸಿಕೊಂಡ ಮೇಲೆ ಹೊರಡಿ ಎಂಬ ಎಚ್ಚರಿಕೆ ನೀಡಲಾಗುತ್ತದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next