Advertisement

ಕೋವಿಡ್: ರಾಜ್ಯದಲ್ಲಿಂದು 397 ಹೊಸ ಪ್ರಕರಣ ಪತ್ತೆ | 693 ಸೋಂಕಿತರು ಗುಣಮುಖ

07:02 PM Oct 04, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 397 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದ್ದು, 13 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು(ಅ.4) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

Advertisement

ವರದಿಗಳ ಪ್ರಕಾರ ಮೇಲೆ ತಿಳಿಸಿದ ಕಾಲಾವಧಿಯಲ್ಲಿ 693 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 11992 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.50% ಹಾಗೂ ಡೆತ್ ರೇಟ್ 3.27 % ಇದೆ ಎಂದು ವರದಿಗಳು ತಿಳಿಸಿವೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-0, ಬಳ್ಳಾರಿ-2, ಬೆಳಗಾವಿ-3, ಬೆಂಗಳೂರು ಗ್ರಾಮಾಂತರ-2, ಬೆಂಗಳೂರು ನಗರ-166, ಬೀದರ್-0, ಚಾಮರಾಜನಗರ-1, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-16, ಚಿತ್ರದುರ್ಗ-2, ದಕ್ಷಿಣ ಕನ್ನಡ-45, ದಾವಣಗೆರೆ-0, ಧಾರವಾಡ-0, ಗದಗ-0, ಹಾಸನ-33, ಹಾವೇರಿ-1, ಕಲಬುರಗಿ-25, ಕೋಲಾರ-11, ಕೊಪ್ಪಳ-0, ಮಂಡ್ಯ-11, ಮೈಸೂರು-40, ರಾಯಚೂರು-1, ರಾಮನಗರ-0, ಶಿವಮೊಗ್ಗ-12, ತುಮಕೂರು-7, ಉಡುಪಿ-6, ಉತ್ತರ ಕನ್ನಡ-12, ವಿಜಯಪುರ-0, ಯಾದಗಿರಿ-0.

Advertisement

Udayavani is now on Telegram. Click here to join our channel and stay updated with the latest news.

Next