Advertisement

ಯಾದಗಿರಿ: ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ಕು ಸಾವು

09:56 AM Feb 21, 2020 | sudhir |

ಯಾದಗಿರಿ ; ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ ಇಬ್ಬರು ಗತಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗುಂಡಾಪುರ ಕ್ರಾಸ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

Advertisement

ಮೃತರನ್ನು ಶರಣಬಸವ ಅಂಗಡಿ (24) ಶರಣು ಕೊಡ್ಲಗಿ (24) ವಿಶ್ವನಾಥ್ ಘಂಟಿ (23) ಎಂದು ಗುರುತಿಸಲಾಗಿದ್ದು ಮೃತರು ಶಹಾಪುರ ತಾಲೂಕಿನ ನಗನೂರ ಗ್ರಾಮದವರು ಎನ್ನಲಾಗಿದೆ.

ಸ್ಥಳಕ್ಕೆ ಗೋಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next