Advertisement
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಕೊರತೆಯಿಂದ ಈರುಳ್ಳಿ ಬಿತ್ತನೆಯಲ್ಲಿ ವಿಳಂಬ, ಉತ್ತರ ಭಾರತದ ರಾಜ್ಯಗಳಲ್ಲಿ ಧಾರಾಕಾರ ಮಳೆಯಿಂದ ಈರುಳ್ಳಿ ಬೆಳೆಯುವ ರಾಜ್ಯಗಳಲ್ಲಿ ಬೆಳೆ ನಷ್ಟ ಉಂಟಾಗಿದ್ದರಿಂದ ಮಾರುಕಟ್ಟೆಯಲ್ಲಿ ಅಭಾವ ಉಂಟಾಗಲಿದೆ. ಹೀಗಾಗಿ, ಪ್ರತಿ ಬೆಲೆ ಏರಿಕೆಯಾಗಲಿದೆ ಎಂದು ಕೆಲ ದಿನಗಳ ಹಿಂದೆ ಅಧ್ಯಯನ ವರದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. Advertisement
Onion: ಬೆಲೆ ಏರಿಕೆ ತಡೆಯಲು ಈರುಳ್ಳಿ ರಫ್ತಿಗೆ ಶೇ.40 ತೆರಿಗೆ
10:50 PM Aug 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.