Advertisement
ಇತ್ತೀಚೆಗೆ ಹುಣಸೂರು ತಾಲೂಕಿನ ಮಂಟಿಕೊಪ್ಪಲು ಜಮೀನಿನಲ್ಲಿ ನೀರು ಹಾಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ರೈತ ಹರೀಶ್ ಸಾವನ್ನಪ್ಪಿದ್ದರು. ಅಂದೇ ಶಾಸಕ ಹರೀಶ್ಗೌಡರವರು ಜಿಲ್ಲಾಧಿಕಾರಿಯರನ್ನು ಸಂಪರ್ಕಿಸಿ ಸಂಕಷ್ಟದಲ್ಲಿರುವ ನೊಂದ ಕುಟುಂಬಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು. ಜಿಲ್ಲಾಧಿಕಾರಿಗಳು ಪರಿಹಾರ ನೀಡಲು ಯೋಜನೆಯಲ್ಲಿ ಹಣವಿದ್ದು ತಕ್ಷಣವೇ ಸ್ಪಂದಿಸುವ ಭರವಸೆ ನೀಡಿದ್ದರು. ಶುಕ್ರವಾರದಂದು ತಾಲೂಕು ಆಡಳಿತದೊಂದಿಗೆ ಮೃತ ರೈತನ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ ಹರೀಶ್ ಗೌಡರು ಸರಕಾರದ ಪ್ರಕೃತಿವಿಕೋಪ ಯೋಜನೆಯಡಿ ೫ ಲಕ್ಷರೂನ ಚೆಕ್ನ್ನು ವಿತರಿಸಿದರು.
Advertisement
ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ
11:46 PM Jun 03, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.