Advertisement

ಸತ್ಯಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು

05:23 PM Apr 22, 2020 | keerthan |

ಚಿಕ್ಕಬಳ್ಳಾಪುರ: ಜಿಲ್ಲೆಯ ಶ್ರೀ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಲೋಕ ಸೇವಾ ಸಮೂಹ ಸಂಸ್ಥೆಗಳು, ಸತ್ಯಸಾಯಿ ಗ್ರಾಮ, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ, ಮತ್ತು ಅಂಗ ಸಂಸ್ಥೆಗಳ ಪರವಾಗಿ ಸದ್ಗುರು ಮಧುಸೂದನ್ ಸಾಯಿರವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐವತ್ತು ಲಕ್ಷ ರೂಪಾಯಿ ಗಳನ್ನು ನೀಡಿದ್ದಾರೆ.

Advertisement

ಶ್ರೀ ಸತ್ಯಸಾಯಿ ಮಾನವಾಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ ಎನ್ ನರಸಿಂಹ ಮೂರ್ತ ಯವರು ಬಿ ಎಸ್ ಯಡಿಯೂರಪ್ಪ ಅರವರನ್ನು ಭೇಟಿಯಾಗಿ ಚೆಕ್ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹಾಗೂ ವೈದ್ಯಕೀಯ ಶಿಕ್ಷಣ, ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್, ಸಂಸ್ಥೆಯ ಮುಖ್ಯ ಸಮನ್ವಯಾಧಿಕಾರಿ ಗೋವಿಂದ ರೆಡ್ಡಿ, ಆಡಳಿತಾಧಿಕಾರಿ ಶಿವಸುಬ್ರಮಣ್ಯ, ಡಾ. ಸತೀಶ್ ಬಾಬು ಹಾಜರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next