Advertisement
ಯೋಜನೆ ಜಾರಿ ಬೇಡಿಕೆಯೊಂದಿಗೆ ಕಳೆದ ೬೯ ದಿನಗಳಿಂದ ರೈತರು ಧರಣಿ ನಡೆಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಯೋಜನೆ ಜಾರಿಗೆ ನಾವು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಬೇಕಾದರೆ ಇನ್ನೂ ಯಾರನ್ನಾದರೂ ಭೇಟಿ ಮಾಡಬೇಕಿದ್ದರೆ ಕರೆಯಿರಿ ಬರುತ್ತೇನೆ. ಅದಕ್ಕೆ ಎಲ್ಲಿ ಬೇಕಾದರೂ ಪ್ರಮಾಣ ಮಾಡುವೆ ಎಂದರು.
Advertisement
5ಎ ಕಾಲುವೆ ಅನುಷ್ಠಾನ ಜಾರಿಗಾಗಿ ಮಾಜಿ ಶಾಸಕರಿಂದ ಆಣೆ ಪ್ರಮಾಣ ಪ್ರಹಸನ
06:16 PM Jan 27, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.