Advertisement

ಐದನೇ ದಿನದ ಪಾದಯಾತ್ರೆಗೆ ಸಿದ್ದತೆ: ರಾಮನಗರಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

10:33 AM Jan 13, 2022 | Team Udayavani |

ರಾಮನಗರ: ಮೇಕೆದಾಟು ಯೋಜನೆಗೆ ಒತ್ತಾಯಿಸಿ 5ನೇ ದಿನದ ಪಾದಯಾತ್ರೆಗಾಗಿ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ.

Advertisement

ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ರಮಾನಾಥ ರೈ, ಬಿ.ಕೆ.ಹರಿಪ್ರಸಾದ್, ಚಲುವರಾಯಸ್ವಾಮಿ ಸ್ವಾಮಿ, ಧ್ರುವನಾರಾಯಣ್, ಶರತ್ ಬಚ್ಚೇಗೌಡ, ಅಪ್ಪಾಜಿಗೌಡ, ಮಧು ಮಾದೇಗೌಡ, ನರೇಂದ್ರಸ್ವಾಮಿ ಮುಂತಾದವರು ಆಗಮಿಸಿದ್ದಾರೆ. ಹಲವು ಜಾನಪದ ಕಲಾತಂಡಗಳು ಭಾಗವಹಿಸಿವೆ.

ಬಂದೋಬಸ್ತ್ ಗಾಗಿ ಎಡಿಜಿಪಿ ಪ್ರತಾಪ್ ರೆಡ್ಡಿ, ಎಸ್ಪಿ ಎಸ್.ಗಿರೀಶ್, ಹಿರಿಯ ಅಧಿಕಾರಿಗಳಾದ ಅನೂಪ್ ಶೆಟ್ಟಿ, ಮಿಥುನ್ ಕುಮಾರ್ ಮತ್ತಿತರರು ನಿಯೋಜಿತರಾಗಿದ್ದಾರೆ.

ಇದನ್ನೂ ಓದಿ:ಸರ್ಕಾರ Vs ಕಾಂಗ್ರೆಸ್: ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ ಎಂದ ಡಿ ಕೆ ಸುರೇಶ್

Advertisement

Udayavani is now on Telegram. Click here to join our channel and stay updated with the latest news.

Next