Advertisement

ಅಮರನಾಥ್ ಯಾತ್ರಿಗಳ ಮೇಲೆ ಉಗ್ರರ ದಾಳಿ 6 ಯಾತ್ರಾರ್ಥಿಗಳ ಸಾವು 

09:47 PM Jul 10, 2017 | Team Udayavani |

ಶ್ರೀನಗರ : ಅಮರನಾಥ್ ಯಾತ್ರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ 6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿ ನಾಲ್ಕು ಮಂದಿ ಗಂಭೀರ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸಂಭವಿಸಿದೆ. 

Advertisement

ಜಮ್ಮು ಕಾಶ್ಮೀರದ ಅನಂತನಾಗ್ ನಲ್ಲಿ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ಸು ಹಾಗೂ ಪೊಲೀಸ್ ಬೆಂಗಾವಲು ವಾಹನವನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಗುಂಡಿನ ದಾಳಿಯಲ್ಲಿ 6 ಮಂದಿ ಯಾತ್ರಾರ್ಥಿಗಳು ಸಾವನ್ನಪಿದರು ನಾಲ್ಕಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಘಟನಾ ಸ್ಥಳವನ್ನು ಭಾರತೀಯ ಸೇನೆ ಸುತ್ತುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next