Advertisement

ಬ್ರೇಕಿಂಗ್ ನ್ಯೂಸ್ : ಸಿಎಂ ಯಡಿಯೂರಪ್ಪ ಜತೆ ಮಿತ್ರ ಮಂಡಳಿಯ 7 ಸಚಿವರು ರಾಜೀನಾಮೆ ?

05:46 PM Jul 22, 2021 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಯಡಿಯೂರಪ್ಪ ರಾಜೀನಾಮೆ ವಿಷಯ ತೀವ್ರ ಸಂಚಲನ ಮೂಡಿಸಿರುವ ಸಂದರ್ಭದಲ್ಲೇ ಮತ್ತೊಂದು ಹೊಸ ಬೆಳವಣೆಗೆ ಸಂಭವಿಸುವ ಸಾಧ್ಯತೆ ಕಂಡು ಬಂದಿದೆ.

Advertisement

ಕಾಂಗ್ರೆಸ್ ಪಕ್ಷದಿಂದ ಬಂದು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ 7  ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.

ಇಂದು ಸಂಜೆ ( ಜುಲೈ 22) ನಡೆದ ಸಂಪುಟ ಸಭೆ ಮುಗಿದ ಬಳಿಕ ಭೈರತಿ ಬಸವರಾಜ್, ಶಿವರಾಂ ಹೆಬ್ಬಾರ್ ಸೇರಿದಂತೆ ಮಿತ್ರ ಮಂಡಳಿಯ 7 ಸಚಿವರು ಕೈತಲ್ಲಿ ಪತ್ರವನ್ನು ಹಿಡಿದು ಸಿಎಂ ಅವರನ್ನು ಭೇಟಿಗೆ ತೆರಳಿರುವುದು ಇದೀಗ ತೀವ್ರ ಕುತೂಹಲ ಕೆರಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next