Advertisement

ಸುಳ್ಯ; ಅಸೌಖ್ಯದಿಂದ 8 ವರ್ಷದ ಬಾಲಕಿ ವಿಧಿವಶ

06:35 PM Nov 30, 2022 | Team Udayavani |

ಸುಳ್ಯ: ಅಸೌಖ್ಯದಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

Advertisement

ಸುಳ್ಯ ತಾಲೂಕಿನ ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8 ವ.) ಮೃತ ಬಾಲಕಿ. ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಈಕೆ ಬಳಲುತ್ತಿದ್ದಳು. ಅರಂತೋಡು ಸರಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಖುಷಿ ತಂದೆ, ತಾಯಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next