Advertisement

Badiyadka: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ; ಅಣ್ಣನ ಸಾವು, ತಮ್ಮನಿಗೆ ಗಂಭೀರ ಗಾಯ

07:37 PM Jul 13, 2024 | Team Udayavani |

ಬದಿಯಡ್ಕ: ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಮಾವಿನಕಟ್ಟೆ ಮಸೀದಿ ಬಳಿಯ ನಿವಾಸಿ ಅಬ್ದುಲ್ಲ ಅವರ ಪುತ್ರ ಕಲಂದರ್‌ ಸಮ್ಮಾಸ್‌ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹೋದರ ಮೊದೀನ್‌ ಸರ್ವಾಸ್‌ (19) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸಂಬಂಧಿಕರ ಮನೆಗೆ ಹೋಗಿದ್ದ ಸಹೋದರರು ಮರಳುವಾಗ ರಾತ್ರಿ 10 ಗಂಟೆಗೆ ಮಾವಿನಕಟ್ಟೆಯಲ್ಲಿ ಅಪಘಾತ ಸಂಭವಿಸಿತು.

Advertisement

Udayavani is now on Telegram. Click here to join our channel and stay updated with the latest news.

Next