Advertisement

Chikmagalur: ಸಿದ್ದು ವಾಯ್ಸ ರಿಮೇಕ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ

11:26 PM Dec 19, 2023 | Team Udayavani |

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ವಾಯ್ಸ ರಿಮೇಕ್‌ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಶರತ್‌ ಗೌಡ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನನ್ವಯ ನರಸಿಂಹರಾಜಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಬಿಎಸ್‌ವೈ ಹೇಳಿದ್ದನ್ನು ಸಿದ್ದರಾಮಯ್ಯ ಹೇಳಿದ್ದಾರೆಂದು ವಾಯ್ಸ ರಿಮೇಕ್‌ ಮಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಣವನ್ನು ಎಲ್ಲಿಂದ ತರಲಿ, ಚುನಾವಣೆಗೋಸ್ಕರ ಹೇಳಿರ್ತಿವಿ. ಹೇಳಿದಂತೆ ನಡೆದುಕೊಳ್ಳಲು ಆಗುತ್ತಾ ಎಂದು ಆಡಿಯೋದಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next