Advertisement

ಮಾರಣಾಂತಿಕ ಹಲ್ಲೆ ಪ್ರಕರಣ

12:38 PM Oct 28, 2021 | Team Udayavani |

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ 7;30ಗಂಟೆ ಸಮಯದಲ್ಲಿ ಮನೆಯ ಮುಂದೆ ಬೈಕ್ ನಿಲ್ಲಿಸಿದ್ದ ವಿಚಾರದಲ್ಲಿ ಅಣ್ಣ-ತಮ್ಮಂದಿರುಗಳು ಗಲಾಟೆ ಮಾಡಿಕೊಂಡಿದ್ದು.

Advertisement

 

ಗಲಾಟೆಯಲ್ಲಿ ಕಾಂತರಾಜು ಮತ್ತು ಅವರ ಮಗ ತೀವ್ರ ಹಲ್ಲೆಗೊಳಗಾಗಿ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:-5.27 ಕೋಟಿ ಮೌಲ್ಯದ ನಕಲಿ ಕ್ರಿಮಿನಾಶಕ-ಗೊಬ್ಬರ ಜಪ್ತಿ

ಈ ಸಂಬಂಧ ಪಿರ್ಯಾದಿ ಭಾಗ್ಯಮ್ಮ ನೀಡಿದ ದೂರು ದಾಖಲಾಗಿದೆ.

Advertisement

ಕೋಳಾಲ ಪೋಲಿಸ್ ಠಾಣೆಯಲ್ಲಿ ಐಪಿಸಿ 307, 504,ರೆ:ವಿ 34 , ಠಾಣೆಯ ಪೋಲಿಸ್ ಇನ್ಸ್‌ಪೆಕ್ಟರ್ ಮಹಾಲಕ್ಷ್ಮಮ್ಮ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next