Advertisement

ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ

12:10 PM Jun 22, 2022 | Team Udayavani |

ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.

Advertisement

ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: ಪಾಕಿಸ್ಥಾನದ ಕರೆ ಪರಿವರ್ತಿಸಿ ಬೇಹುಗಾರಿಕೆ: 58 ಸಿಮ್‌ ಬಾಕ್ಸ್‌ , 2,144 ಸಿಮ್‌ಕಾರ್ಡ್‌ ವಶ

ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ  ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next