Advertisement

S1EP- 345 :ಶ್ರೀಕೃಷ್ಣ ಕಲಿಸಿದ ಪಾಠ

06:28 PM Jan 04, 2024 | Adarsha |

ಬಹಳ ಹಿಂದೆ ಪ್ರಾಚೀನ ಕಾಲದಲ್ಲಿ ಗಯಾ ಎಂಬ ಯಕ್ಷ ಇದ್ದ . ಒಂದು ದಿನ ಇವನು ಆಕಾಶ ಮಾರ್ಗವಾಗಿ ಹೋಗುತ್ತಿದ್ದ ಇವನ ರಥ ದ್ವಾರಕೆಯ ಮೇಲಿರುವಾಗ ಅಚಾನಕ್ಕಾಗಿ ಅವನಿಗೆ ಉಗುಳ ಬೇಕೆನಿಸಿತು ಉಗಿದೆ ಬಿಟ್ಟ. ಆಗಿನ ಕಾಲದಲ್ಲೂ ಎಲ್ಲೆಂದರಲ್ಲಿ ಉಗಿಯಬಾರದೆಂದಿತ್ತೇನೋ ಆದರೆ ಇದೊಂದು ಭಾರತೀಯರ ಕೆಟ್ಟ ಚಾಳಿ ! ಅವನ ಉಗುಳು ಬಿಸಿಲುಮಚ್ಚಿನ ಮೇಲೆ ಕುಳಿತಿದ್ದ ಕೃಷ್ಣನ ತಲೆಯಮೇಲೆ ಬಿತ್ತು ಆಮೇಲೆನಾಯ್ತು……

Advertisement
Advertisement

Udayavani is now on Telegram. Click here to join our channel and stay updated with the latest news.

Next