Advertisement

ಶಹಾಪುರದ ಲಾಡ್ಜನಲ್ಲಿ ವ್ಯಕ್ತಿ ಆತ್ಮಹತ್ಯೆ

03:56 PM Sep 15, 2019 | Team Udayavani |

ಯಾದಗಿರಿ : ಜಿಲ್ಲೆಯ ಶಹಾಪುರದ ನಗರದ ಹಳೇ ಬಸ್ ನಿಲ್ದಾಣ ಹತ್ತಿರದ ಜಯಾ ವಸತಿ ಗೃಹದಲ್ಲಿ ಬಾಡಿಗೆಗೆ‌ ಪಡೆದ‌ ಕೋಣೆಯಲ್ಲಿ ವ್ಯಕ್ತಿಯೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ನಡೆದಿದೆ.

Advertisement

ಸುರಪುರ ತಾಲೂಕಿನ ರುಕ್ಮಾಪುರ ಗ್ರಾಮದ ರಾಚಪ್ಪ ತಂದೆ ಕೊಟ್ರೆಪ್ಪ (52) ಎಂಬಾತನೇ ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ‌ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next