Advertisement

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

01:09 AM Sep 10, 2024 | Team Udayavani |

ಕೋಟ: ಮರಣ ಬಲೆಯ ಮೀನುಗಾರಿಕೆಗೆ ತೆರಳಿದ್ದ ಸ್ಥಳೀಯ ನಿವಾಸಿ ಭಾಸ್ಕರ (51) ಅವರು ಸಮುದ್ರದ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ಪಾರಂಪಳ್ಳಿ- ಪಡುಕರೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

Advertisement

ಇವರು ಸಮುದ್ರದಲ್ಲಿ ಬಲೆ ಹಾಕಿ ಮರಳುತ್ತಿದ್ದಾಗ ಸಮುದ್ರದ ಸೆಳೆತಕ್ಕೆ ಸಿಲುಕಿದ್ದು, ಇವರನ್ನು ಕೋಸ್ಟ್‌ ಗಾರ್ಡ್‌ನ ಸತೀಶ್‌ ಮತ್ತು ಸುದರ್ಶನ್‌ ಅವರು ಭಾಸ್ಕರ ಅವರನ್ನು ಸಾಕಷ್ಟು ಪ್ರಯತ್ನಪಟ್ಟು ದಡಕ್ಕೆ ತಂದು ಉಪಚರಿಸಿ ಕೋಟ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಪರೀಕ್ಷಿಸಿ ಭಾಸ್ಕರ
ಮೃತಪಟ್ಟಿರುವುದನ್ನು ದೃಢಪಡಿಸಿರುತ್ತಾರೆ.

ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next