Advertisement

ಜನಾರ್ದನರೆಡ್ಡಿ ವಿರುದ್ಧ ಖಾಸಗಿ ದೂರು

06:45 AM Mar 03, 2018 | Team Udayavani |

ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾ ಸಹಿತ 25 ಮಂದಿಯ ವಿರುದ್ಧ ಕೋಕಾ ಕಾಯಿದೆ(ಸಂಘಟಿತ ಅಪರಾಧಗಳ ಕಾಯ್ದೆ)ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ರಾಮನಗರ ಮೂಲದ ಪ್ರದೀಪ್‌ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದಾರೆ.

Advertisement

ಬೆಂಗಳೂರು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದ್ದು ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್‌ ಮಾ.5ಕ್ಕೆ ವಿಚಾರಣೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next