Advertisement

Hubli; ಕೇಂದ್ರದ ಹೊಸ ಕಾನೂನಿನ ವಿರುದ್ಧ ಪ್ರತಿಭಟನೆ

03:35 PM Jan 18, 2024 | Team Udayavani |

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಹೊಸದಾಗಿ ಭಾರತೀಯ ನ್ಯಾಯ ಸಂಹಿತಾ ಕಾನೂನು ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರದಿಂದ ಹಮ್ಮಿಕೊಂಡಿರವ ಅನಿರ್ದಿಷ್ಟಾವಧಿ ಮುಷ್ಕರ ನಿಮಿತ್ತ ಇಲ್ಲಿನ ದುರ್ಗದ ಬಯಲಿನಿಂದ ತಹಶೀಲ್ದಾರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು.

Advertisement

ಪ್ರತಿಭಟನಾಕಾರರು ಬ್ರಾಡ್‌ವೇ, ಕೊಪ್ಪಿಕರ ರಸ್ತೆ, ಸರ್ ಸಿದ್ದಪ್ಪ ಕಂಬಳಿ ಮಾರ್ಗವಾಗಿ ತಾಲೂಕ ಆಡಲಿತ ಕಚೇರಿ ತಲುಪಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next