Advertisement

TATA: ರತನ್‌ ಟಾಟಾಗೆ ಬೆದರಿಕೆ ಕರೆ ಮಾಡಿದ್ದು ವಿದ್ಯಾರ್ಥಿ

12:08 AM Dec 17, 2023 | Team Udayavani |

ಮುಂಬಯಿ: ಖ್ಯಾತ ಉದ್ಯಮಿ ರತನ್‌ ಟಾಟಾ ಅವರಿಗೆ ಬೆದರಿಕೆ ಕರೆ ಮಾಡಿದ ಯುವಕನನ್ನು ಮುಂಬಯಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆತ ಎಂಬಿಎ ವಿದ್ಯಾರ್ಥಿಯಾಗಿದ್ದು, ಎಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿದ್ದಾನೆ. ಈತನಿಗೆ ಮಾನಸಿಕ ಸಮಸ್ಯೆ ಇರುವುದು ತಿಳಿದು ಬಂದಿದೆ.

Advertisement

ಪುಣೆ ನಿವಾಸಿಯಾಗಿರುವ ಈತನ ಮೊಬೈಲ್‌ ಕಾಲ್‌ ರೆಕಾರ್ಡ್ಸ್‌ ಪರಿಶೀಲನೆ ನಡೆಸಿದಾಗ, ಕರ್ನಾಟಕ ವ್ಯಾಪ್ತಿಯಲ್ಲಿ ಇರುವುದು ದೃಢಪಟ್ಟಿದೆ. ಈತ ಮುಂಬಯಿ ಪೊಲೀಸರಿಗೆ ಕರೆ ಮಾಡಿ, “ಟಾಟಾ ಸನ್ಸ್‌ ಮಾಜಿ ಚೇರ್ಮನ್‌ ಸೈರಸ್‌ ಮಿಸ್ತ್ರಿ ಅವರಿಗೆ ಬಂದು ಪರಿಸ್ಥಿತಿ ರತನ್‌ ಟಾಟಾ ಅವರಿಗೂ ಬರುತ್ತದೆ’ ಎಂದು ಬೆದರಿಕೆ ಹಾಕಿದ್ದನು.

Advertisement

Udayavani is now on Telegram. Click here to join our channel and stay updated with the latest news.

Next