Advertisement

ಮಟ್ಟುಗುಳ್ಳ ಹಾಗೂ ಶಂಕರಪುರ ಮಲ್ಲಿಗೆ ಬೆಳೆ ವೀಕ್ಷಿಸಿದ ಅಧಿಕಾರಿಗಳ ತಂಡ

07:20 PM Nov 21, 2021 | Team Udayavani |
ಕಟಪಾಡಿ : ಅಕಾಲಿಕ ಮಳೆಯಿಂದಾಗಿ ಮಟ್ಟು ಗುಳ್ಳ ಹಾಗೂ ಶಂಕರಪುರ ಮಲ್ಲಿಗೆ ಬೆಳೆ ನೆಲಕಚ್ಚಿದ್ದು ಹಾನಿಗೀಡಾದ ಕೃಷಿ ಕ್ಷೇತ್ರಕ್ಕೆ ಬೆಂಗಳೂರಿನ ಕೃಷಿ ವಿಜ್ಞಾನಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement

Udayavani is now on Telegram. Click here to join our channel and stay updated with the latest news.

Next