Advertisement

ಉಡುಪಿ: ಬ್ರಹ್ಮಗಿರಿಯಲ್ಲಿ ಕಾರು-ಬೈಕ್ ಮೇಲೆ ಉರುಳಿದ ಮರ; ಚಾಲಕ, ಸವಾರ ಪಾರು

02:32 PM Jul 09, 2022 | Team Udayavani |

ಉಡುಪಿ: ನಗರದ ಬ್ರಹ್ಮಗಿರಿಯಲ್ಲಿ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದಿದ್ದು, ಕಾರು ಮತ್ತು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಾರೆ.

Advertisement

ಬ್ರಹ್ಮಗಿರಿಯ ಅಂಬಲಪಾಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಮರ ತೆರವುಗೊಳಿಸುವಲ್ಲಿ ಮೆಸ್ಕಾಂ ಇಲಾಖೆ, ಟ್ರಾಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಕರಿಸಿದರು.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಮಾನವೀಯತೆ ಮರುತು ಹೋಗಿದೆ : ಪ್ರಿಯಾಂಕ್ ಖರ್ಗೆ

Advertisement

Udayavani is now on Telegram. Click here to join our channel and stay updated with the latest news.

Next