Advertisement

ಸಾಲಬಾಧೆ : ಯುವಕ ಆತ್ಮಹತ್ಯೆ

10:14 AM Jan 24, 2018 | |

ಬೆಂಗಳೂರು: ಸಾಲಬಾಧೆ ತಾಳಲಾರದೆ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹುಳಿಮಾವು ದೇವರಚಿಕ್ಕನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

Advertisement

ಪ್ರಶಾಂತ್‌(25) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರಿನ ಗುಬ್ಬಿ ಮೂಲದವರಾಗಿರುವ ಪ್ರಶಾಂತ ಹುಳಿಮಾವು ಬಳಿಯಲ್ಲಿ ಸೂಮಾರು 5 ರಿಂದ 6 ಲಕ್ಷ ಸಾಲ ಮಾಡಿ ಹೊಟೇಲ್‌ವೊಂದನ್ನು ನಡೆಸುತ್ತಿದ್ದರು. ಆದರೆ ಪ್ಯಾಪಾರ ಕೈಕೊಟ್ಟು ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡ ಮಾಲಿಕ ವಿಜಯ್‌ನನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next