Advertisement

Kundapura ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ

09:52 PM Feb 28, 2024 | Team Udayavani |

ಕುಂದಾಪುರ: ಕೋಟೇಶ್ವರದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಇದ್ದ ಯುವತಿಯೊಬ್ಬಳು ಫೆ. 10ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದು, ಆ ಬಳಿಕ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

Advertisement

ಕೋಟೇಶ್ವರ ಗ್ರಾಮದ ಕುಂಬ್ರಿ ನಿವಾಸಿ ರಾಮ ಮೊಗವೀರ ಅವರ ಪುತ್ರಿ ವೈಷ್ಣವಿ (19) ನಾಪತ್ತೆಯಾದ ಯುವತಿ.

ಈಕೆಯ ತಾಯಿ ಯಶೋದಾ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next