Advertisement
ದೇಶವೇ ಕಂಡು ಕೇಳರಿಯದ ಮಹತ್ತರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಜನಾನುರಾಗಿ ಸರ್ಕಾರವಾಗಿ ಆಪ್ ಹೊರಹೊಮ್ಮಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಂಜಾಬ್ ರಾಜ್ಯವನ್ನು ಆಮ್ ಆದ್ಮಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅಭಿವೃದ್ದಿ ಸಹಿಸದ ಪಟ್ಟಭದ್ರ ಹಿತಾಸಕ್ತಿ ಪಕ್ಷಗಳು ಕೇಜ್ರಿವಾಲ ಮೇಲೆ ಹಲ್ಲೆಗೆ ಪ್ರಯತ್ನಿಸಿವೆ. ಅಭಿವೃದ್ಧಿ ನೇತಾರ, ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ ಅವರಿಗೆ ಸೂಕ್ತ ರಕ್ಷಣೆ ನೀಡದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಕಾರ್ಯಕರ್ತರು ಎಚ್ಚರಿಸಿದರು.
Advertisement
ಆಮ್ ಆದ್ಮಿಯಿಂದ ರಾಷ್ಟ್ರಪತಿಗೆ ಮನವಿ
01:28 PM Apr 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.